Sanathana Natyalaya

ಕರ್ನಾಟಕ ಬ್ಯಾಂಕ್ ಶತಮಾನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶತಮಾನ ಗೀತೆಯ ನೃತ್ಯ ಪ್ರದರ್ಶನ

2023 ರ ಫೆಬ್ರವರಿ 18 ರಂದು ಕರ್ನಾಟಕ ಬ್ಯಾಂಕ್ ಶತಮಾನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕೆ. ವಿ. ರಮಣ್ ಮಂಗಳೂರು ಪರಿಕಲ್ಪನೆ – ಸಾಹಿತ್ಯದ “ಸಹ ಯಾನದ ಮಾನ ” – ಶತಮಾನ ಗೀತೆಯನ್ನು ನೃತ್ಯ ಪ್ರದರ್ಶನದ ಮೂಲಕ ಸನಾತನ ನಾಟ್ಯಾಲಯದ ವಿದ್ಯಾರ್ಥಿನಿಯರು ಲೋಕಾರ್ಪಣೆ ಮಾಡಿದರು. ವ್ಯಾಪಕ ಮೆಚ್ಚುಗೆ ಗಳಿಸಿದ ಈ ಸಾಹಿತ್ಯ- ಸಂಗೀತ ಸಂಭ್ರಮವು ನೃತ್ಯದೊಂದಿಗೆ ಮುಪ್ಪುರಿಗೊಂಡಿತು.

ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದ ಮಣಿಶೇಖರ್ ಶಿಷ್ಯರು, ವಿದುಷಿ ಶ್ರೀಲತಾ ನಾಗರಾಜ್ ಸಂಯೋಜನೆಯಲ್ಲಿ ನರ್ತಿಸಿದರು. ಚಂದ್ರಶೇಖರ್ ಕೆ. ಶೆಟ್ಟಿ ಸಹಕರಿಸಿದರು.

Testimonials

I want to start by saying that, my time dancing under the guidance of guru Sharada mani at Sanathana Natyalya was by far some of the best years of my...

Vidushi Smt. Shilpa Jain, London, U.K