ಮಾರ್ಚ್ 7 ರಂದು ಮಂದಾರ ಬೈಲ್ ದುರ್ಗಾ ಪರಮೇಶ್ವರಿ ವೆಂಕಟ್ರಮಣ ದೇವಸ್ಥಾನದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಿಂದ ನೃತ್ಯ ಸೇವೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಗುರು ಶಾರದಾಮಣಿ ಶೇಖರ್ ಸನ್ಮಾನವನ್ನು ಸ್ವೀಕರಿಸಿದರು.
ಮಾರ್ಚ್ 7 ರಂದು ಮಂದಾರ ಬೈಲ್ ದುರ್ಗಾ ಪರಮೇಶ್ವರಿ ವೆಂಕಟ್ರಮಣ ದೇವಸ್ಥಾನದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಿಂದ ನೃತ್ಯ ಸೇವೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಗುರು ಶಾರದಾಮಣಿ ಶೇಖರ್ ಸನ್ಮಾನವನ್ನು ಸ್ವೀಕರಿಸಿದರು.