ಮಂಗಳೂರಿನ ಸಂಘನಿಕೇತನದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದಿನಾಂಕ 24-08-2019 ರಂದು ಸನಾತನ ನಾಟ್ಯಾಲಯದ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಶಿಷ್ಯೆಯರಿಂದ ಭರತನಾಟ್ಯ, ಜಾನಪದ ಮತ್ತು ದೇಶಭಕ್ತಿಗೀತೆಗಳ ‘ನೃತ್ಯವೈವಿಧ್ಯ’ ಕಾರ್ಯಕ್ರಮ ನಡೆಯಿತು.
ಮಂಗಳೂರಿನ ಸಂಘನಿಕೇತನದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದಿನಾಂಕ 24-08-2019 ರಂದು ಸನಾತನ ನಾಟ್ಯಾಲಯದ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಶಿಷ್ಯೆಯರಿಂದ ಭರತನಾಟ್ಯ, ಜಾನಪದ ಮತ್ತು ದೇಶಭಕ್ತಿಗೀತೆಗಳ ‘ನೃತ್ಯವೈವಿಧ್ಯ’ ಕಾರ್ಯಕ್ರಮ ನಡೆಯಿತು.