ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಶುಕ್ರವಾರ ಅವಭೃತೋತ್ಸವದ ಸಂದರ್ಭದಲ್ಲಿ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ಭರತನಾಟ್ಯ ಪ್ರದರ್ಶನ ನೀಡಿದರು.
ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಶುಕ್ರವಾರ ಅವಭೃತೋತ್ಸವದ ಸಂದರ್ಭದಲ್ಲಿ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ಭರತನಾಟ್ಯ ಪ್ರದರ್ಶನ ನೀಡಿದರು.