ಮಾನವ ಹಕ್ಕುಗಳ ಭಾರತೀಯ ಮಹಾ ಮೈತ್ರಿ, ದಕ್ಷಿಣ ಕನ್ನಡ ವಿಭಾಗೀಯ ಸಮಿತಿ ವತಿಯಿಂದ ನಡೆದ ನಡೆದ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ್ ಶೆಟ್ಟಿಯವರು ಕುಟುಂಬ ಪದ್ಧತಿಯ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಇವರನ್ನು ಗೌರವಿಸಲಾಯಿತು.
ಮಾನವ ಹಕ್ಕುಗಳ ಭಾರತೀಯ ಮಹಾ ಮೈತ್ರಿ, ದಕ್ಷಿಣ ಕನ್ನಡ ವಿಭಾಗೀಯ ಸಮಿತಿ ವತಿಯಿಂದ ನಡೆದ ನಡೆದ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ್ ಶೆಟ್ಟಿಯವರು ಕುಟುಂಬ ಪದ್ಧತಿಯ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಇವರನ್ನು ಗೌರವಿಸಲಾಯಿತು.