Sanathana Natyalaya

ನೃತ್ಯ ಗುರು ಶಾರದಾಮಣಿ ಶೇಖರ್ ಅವರಿಗೆ ಕರ್ನಾಟಕ ಕಲಾಶ್ರೀ ಗೌರವ ಪ್ರಶಸ್ತಿ

ನೃತ್ಯ ಗುರು ಶಾರದಾಮಣಿ ಶೇಖರ್ ಅವರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2017-18 ನೇ ಸಾಲಿನ ‘ಕರ್ನಾಟಕ ಕಲಾಶ್ರೀ ಗೌರವ ಪ್ರಶಸ್ತಿ’ ಪ್ರದಾನ ಮಾಡಿತು. ನವೆಂಬರ್ 26 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 15 ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾರದಾಮಣಿ ಶೇಖರ್ ಅವರಿಗೆ ನೃತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಕಲಾಶ್ರೀ ಗೌರವ ಪ್ರಶಸ್ತಿಯು ದೊರಕಿದ್ದು, ಈ ಪ್ರಶಸ್ತಿಯು 50 ಸಾವಿರ ರೂ. ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.

 

Testimonials

“SanatanaNatyalaya” is not only an Institution of repute in coastal belt of Karnataka imparting quality traditional Indian Classical dance form education for over 3 decades and so but also a...

R. K. Shiroor, Nairobi-Kenya