Sanathana Natyalaya

ಜ. 11 ರಂದು ಸನಾತನ ನೃತ್ಯ ಪ್ರೇರಣೆ ಮತ್ತು ಭರತನಾಟ್ಯ

ಸನಾತನ ನಾಟ್ಯಾಲಯ ವತಿಯಿಂದ ಜ. 11 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸನಾತನ ನೃತ್ಯ ಪ್ರೇರಣ’ ಕಾರ್ಯಕ್ರಮವು ನಡೆಯಿತು. ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಪಿ. ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದರು. ಧರ್ಮಸ್ಥಳ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. 2019 ರ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆ ಪೂರೈಸಿದ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಾದ ವಿದುಷಿಯರಾದ ರಜನಿ ವರುಣ್ ಗೋರೆ, ಸಂಧ್ಯಾ ಬಿ., ಪ್ರತಿಭಾ ಎ. ಕುಮಾರ್, ಪ್ರೀತಿ ಮುತ್ತಪ್ಪ, […]

Read More

ಆಳ್ವಾಸ್ ದೀಪಾವಳಿ 2019

ಆಳ್ವಾಸ್ ದೀಪಾವಳಿ 2019 ರ ಪ್ರಯುಕ್ತ ನಡೆದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನೃತ್ಯ ಪ್ರದರ್ಶನ ನಡೆಯಿತು.  

Read More

Testimonials

“SanatanaNatyalaya” is not only an Institution of repute in coastal belt of Karnataka imparting quality traditional Indian Classical dance form education for over 3 decades and so but also a...

R. K. Shiroor, Nairobi-Kenya